ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ತಂತಿ ತಾಗಿ ತೋಟಕ್ಕೆ ಬೆಂಕಿ

Last Updated 2 ಏಪ್ರಿಲ್ 2023, 5:54 IST
ಅಕ್ಷರ ಗಾತ್ರ

ಹೊಸದುರ್ಗ: ತಾಲ್ಲೂಕಿನ ಜಂತಿಕೊಳಲು ಗ್ರಾಮದಲ್ಲಿ ವಿದ್ಯುತ್ ತಂತಿ ತಾಗಿ 2 ಎಕರೆ ಅಡಿಕೆ ತೋಟಕ್ಕೆ ಬೆಂಕಿ ಬಿದ್ದು, ಅಪಾರ ನಷ್ಟವಾಗಿದೆ.

ರಾಮಚಂದ್ರಪ್ಪ ಅವರಿಗೆ ಸೇರಿದ ಅಡಿಕೆ ತೋಟದಲ್ಲಿದ್ದ ಅಡಿಕೆ ಗಿಡಗಳು ಸುಟ್ಟಿವೆ. ₹ 5 ಲಕ್ಷ ನಷ್ಟ ಆಗಿದೆ ಎಂದು ಅವರು ತಿಳಿಸಿದ್ದಾರೆ.

ಫಸಲು ಬಿಡುತ್ತಿದ್ದ 300 ಗಿಡಗಳು, 400 ಸಣ್ಣ ಗಿಡಗಳು ಹಾಗೂ ಹನಿ ನೀರಾವರಿ ಪೈಪ್‌ಗಳು ಬೆಂಕಿಗೆ
ಆಹುತಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT