ರಾಜ್ಯದ ಗಡಿಯನ್ನು ಹೊಂದಿಕೊಂಡಿರುವ ಈ ಹೋಬಳಿಯು ಚಿತ್ರದುರ್ಗ, ತುಮಕೂರು, ಬಳ್ಳಾರಿ, ಅಂಧ್ರಪ್ರದೇಶದ ಅನಂತಪುರ, ಹಿಂದೂಪುರಕ್ಕೆ ಹೋಗುವ ವಾಹನಗಳು ಇಲ್ಲಿಂದಲೇ ಹೋಗಬೇಕು. ಹಾಗಾಗಿ ವಾಹನ ದಟ್ಟಣೆ ಹೆಚ್ಚು. ರೈತರು ಎಚ್ಚರಿಕೆಯಿಂದ ಇರಬೇಕು.ರೇಡಿಯಂ ಸ್ಟಿಕ್ಕರ್ ಹಾಕುವುದರಿಂದ ಎದುರಿನ ವಾಹನಗಳಿಗೆ ಎತ್ತಿನಗಾಡಿ ಇರುವುದು ತಿಳಿಯುತ್ತದೆ ಎನ್ನುತ್ತಾರೆ ಪಿಎಸ್ಐಚಂದ್ರಶೇಖರ್.