ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಶಾಂತವೀರ ಸ್ವಾಮೀಜಿ, ಮಾಡಿವಾಳ ಗುರುಪೀಠದ ಬಸವ ಮಾಚಿದೇವ ಸ್ವಾಮೀಜಿ, ಹಡಪದ ಗುರುಪೀಠದ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಪುತ್ರ ಜಿ.ಎಸ್.ಅನಿತ್ಕುಮಾರ್, ಪುತ್ರಿ ಅಶ್ವಿನಿ ಶ್ರೀನಿವಾಸ್ ಇದ್ದರು.