‘ಸರ್ಕಾರ ಮತ್ತು ಮಠ ಬೇರೆಯಲ್ಲ. ಸರ್ಕಾರ ಮಾಡಲಾಗದ ಕಾರ್ಯಗಳನ್ನು ಮಠಗಳು ಮಾಡುತ್ತಿವೆ. ಸಮಾಜ ಕಟ್ಟುವ, ಶಿಕ್ಷಣ ನೀಡುವ ಹಾಗೂ ಸದ್ಭಾವನೆಯ ಸಮಾಜ ನಿರ್ಮಾಣ ಕಾರ್ಯವನ್ನು ಮಠಗಳು ಮಾಡುತ್ತಿವೆ. ಈ ವಿಶಾಲ ಜಾಗಕ್ಕೆ ಬೇಲಿ ಹಾಕಿಕೊಳ್ಳಿ ಎಂದು ಹೇಳಿದ್ದೆ ಅಲ್ಲವೇ’ ಎಂದು ವೇದಿಕೆಯಲ್ಲಿದ್ದ ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ ಅವರಿಗೆ ನೆನಪಿಸಿದರು.