‘ಅಪರಾಧ ಪ್ರಕ್ರಿಯಾ ಸಂಹಿತೆ 1973ರ ಸೆಕ್ಷನ್ 435ರ ಅನ್ವಯ, ರಾಜೀವ್ ಹತ್ಯೆ ಪ್ರಕರಣದ ಏಳು ಅಪರಾಧಿಗಳ ಶಿಕ್ಷೆ ಪ್ರಮಾಣವನ್ನು ಕಡಿಮೆ ಮಾಡಬೇಕು ಎನ್ನುವ ತಮಿಳುನಾಡು ರಾಜ್ಯಪಾಲರ ಪ್ರಸ್ತಾವನೆಯನ್ನು ಅನುಮೋದಿಸಲು ಸಾಧ್ಯವಿಲ್ಲ’ ಎಂದು ರಾಷ್ಟ್ರಪತಿ ಅಂಕಿತ ಉಳ್ಳ ಪತ್ರವನ್ನು ಜಂಟಿ ಕಾರ್ಯದರ್ಶಿ ವಿ.ಬಿ.ದುಬೆ ಅವರು ರವಾನಿಸಿದ್ದಾರೆ.