ಉಪನ್ಯಾಸಕ ಸದಾಶಿವ ಅವರು ಹಡಪದ ಅಪ್ಪಣ್ಣ ಕುರಿತು ಉಪನ್ಯಾಸ ನೀಡಿದರು. ಹಡಪದ ಅಪ್ಪಣ್ಣ ಸಮಾಜದ ರಾಜ್ಯ ಅಧ್ಯಕ್ಷ ಸಿದ್ಧಪ್ಪ ಹಡಪದ್,ಜಿಲ್ಲಾ ಅಧ್ಯಕ್ಷ ಜಯಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಎನ್. ಸುರೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಆರ್. ಹನುಮಂತಪ್ಪ, ಮಲ್ಲಪ್ಪನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಯಂತಿ ರವಿ, ಮಾಜಿ ಅಧ್ಯಕ್ಷ ಜಿ. ರುದ್ರಪ್ಪ, ಚಿಕ್ಕಯಗಟಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಟಿ. ಸತೀಶ್, ಉಪಾಧ್ಯಕ್ಷೆ ಪಿ.ವಿ. ವೀಣಾ ರುದ್ರಸ್ವಾಮಿ, ತಾಲ್ಲೂಕು ಅಧ್ಯಕ್ಷ ಎಚ್.ಎನ್. ರಮೇಶ್, ಗೌರವಾಧ್ಯಕ್ಷ ಎಚ್.ವಿ. ಪುಟ್ಟಪ್ಪ, ಉಪಾಧ್ಯಕ್ಷ ಎಚ್.ಎಂ. ರಾಜಣ್ಣ, ಕಾರ್ಯದರ್ಶಿ ಎನ್. ಸೋಮಶೇಖರ್, ಖಜಾಂಚಿ ಎಂ. ಸುದರ್ಶನ್ ಮತ್ತು ಗ್ರಾಮ ಪಂಚಾಯಿತಿ ಮುಖಂಡರು ಇದ್ದರು.