‘ಈ ಸಮುದಾಯಕ್ಕೆ ನೆರವು ನೀಡುವ ವಿಚಾರವನ್ನು ಸಚಿವರಾದ ಮುನಿರತ್ನ ಅವರ ಜತೆಗೆ ಚರ್ಚೆ ನಡೆಸಲಾಗಿದೆ. ಅವರು ಸಹ ಪೂರಕವಾಗಿ ಸ್ಪಂದಿಸಿದ್ದಾರೆ. ಜಿಲ್ಲಾಡಳಿತದಿಂದ ಈ ಜಾಗವನ್ನು ನಮ್ಮ ಸುರ್ಪದಿಗೆ ತೆಗೆದುಕೊಂಡು ಮೊದಲ ಹಂತದಲ್ಲಿ ಜಾಗವನ್ನು ಸಮತಟ್ಟುಗೊಳಿಸಲಾಗಿದೆ. ಬಳಿಕ ರಸ್ತೆ, ಚರಂಡಿ, ನೀರಿನ ಸೌಲಭ್ಯ ಕಲ್ಪಿಸಲಾಗುವುದು. ಬಳಿಕ ನಿವೇಶನ ಹಂಚಿಕೆ ಮಾಡಲಾಗುತ್ತದೆ’ ಎಂದರು.