‘ಸಮೀಪದ ಸುಲ್ತಾನಿಪುರದಲ್ಲಿ ಶೆಡ್ವೊಂದನ್ನು ನಿರ್ಮಾಣ ಮಾಡಿಕೊಂಡು ಅದರಲ್ಲಿ ವಾಸ ಮಾಡುತ್ತಿದ್ದ ಈ ಜೋಡಿಯ ಮಧ್ಯೆ ಪದೇ ಪದೇ ಜಗಳ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ. ಹಲ್ಲೆಯಿಂದ ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಮೀನಾಳನ್ನು ನೆರೆಯವರು ದಾವಣಗೆರೆ ಆಸ್ಪತ್ರೆಗೆ ದಾಖಲಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.