ಗುಂಡೂರಾವ್ ಎಂಬುವರ ಮನೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಅವರನ್ನು ಬಂಧಿಸಿದ್ದು, ಎರಡು ಬೈಕ್ಗಳನ್ನು ವಶಕ್ಕೆ ಪಡೆದಿದ್ದಾರೆ. ಗಾಂಜಾ ಖರೀದಿಗೆ ಬಂದಿದ್ದ ಇಬ್ಬರು ಪರಾರಿಯಾಗಿದ್ದಾರೆ ಎಂದು ಅಬಕಾರಿಇನ್ಸ್ಪೆಕ್ಟರ್ ರಾಘವೇಂದ್ರ ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಅಬಕಾರಿ ಎಸ್ಐ ಟಿ. ಕರಿಬಸಪ್ಪ, ಕಾನ್ಸ್ಟೆಬಲ್ಗಳಾದ ಲೋಹಿತ್, ಸತೀಶ್, ಪಾಟೀಲ್, ವೀರಣ್ಣ ಭಾಗವಹಿಸಿದ್ದರು.