‘ಅಂಬೇಡ್ಕರ್ ಅವರು ದಲಿತ ನಾಯಕರಾಗಿ ವಿಜೃಂಭಿಸಲಿಲ್ಲ. ಶೋಷಿತರಿಗೆ ನ್ಯಾಯ ದೊರಕಿಸಲು ಶ್ರಮಿಸಿ ರಾಷ್ಟ್ರ ನಾಯಕರಾದರು. ನಾವೆಲ್ಲರೂ ಒಂದೇ ಎಂಬುದನ್ನು ಮರೆತಿರುವಂತೆ ಕಾಣುತ್ತಿದೆ. ದಲಿತರು ಸಹ ರಾಷ್ಟ್ರದ ಒಂದು ಭಾಗ. ಅವರಿಗೆ ಎಲ್ಲರೂ ಮನ್ನಣೆ ನೀಡಬೇಕು. ಅವರಲ್ಲಿ ರಾಷ್ಟ್ರ ಭಾವನೆ, ರಾಷ್ಟ್ರಾಭಿಮಾನ ಬೆಳೆಸಬೇಕು’ ಎಂದು ಹೇಳಿದರು.