ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್, ಹೆಚ್ಚುವರಿ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಧನಂಜಯ, ವೀರಶೈವ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಎಲ್.ಬಿ. ರಾಜಶೇಖರ್, ನಿರ್ದೇಶಕಿ ಮೋಕ್ಷಾ ರುದ್ರಸ್ವಾಮಿ, ಮಹಡಿ ಶಿವಮೂರ್ತಿ, ಮಹೇಶ್, ಶ್ಯಾಮಲಾ ಶಿವಪ್ರಕಾಶ್, ನಿರ್ಮಲ ಬಸವರಾಜ, ರೀನಾ ವೀರಭದ್ರಪ್ಪ, ಆರತಿ ಮಹಡಿ ಶಿವಮೂರ್ತಿ, ಕೆ.ಬಿ. ಷಣ್ಮುಖಪ್ಪ ಉಪಸ್ಥಿತರಿದ್ದರು.