ಬೆಂಗಳೂರು ಕೊಳದಮಠದ ಶಾಂತವೀರ ಸ್ವಾಮೀಜಿ, ಹೆಬ್ಬಾಳು ವಿರಕ್ತಮಠದ ಮಹಾಂತ ರುದ್ರೇಶ್ವರ ಸ್ವಾಮೀಜಿ, ರಾವಂದೂರು ಮುರುಘಾಮಠದ ಮೋಕ್ಷಪತಿ ಸ್ವಾಮೀಜಿ, ತಾವರೆಕೆರೆ ಶಿಲಾಮಠದ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಸ್ವಾಮೀಜಿ, ಗುರುಬಸವ ಸ್ವಾಮೀಜಿ, ಶಿವಬಸವ ಸ್ವಾಮೀಜಿ, ದಾವಣಗೆರೆ ವಿರಕ್ತಮಠದ ಬಸವ ಪ್ರಭು ಸ್ವಾಮೀಜಿ, ಹಾವೇರಿ ಹೊಸಮಠದ ಬಸವ ಶಾಂತಲಿಂಗ ಸ್ವಾಮೀಜಿ ಸೇರಿ ವಿವಿಧ ಮಠಾಧೀಶರು ಇದ್ದರು.