‘ಅಂಧಶ್ರದ್ಧೆ, ಮೌಢ್ಯಾಚಾರಣೆ, ಅಸಮಾನತೆ ವಿರುದ್ಧ ನಿರಂತರ ಹೋರಾಟ ನಡೆಸಿ, ವೈಜ್ಞಾನಿಕ ಸಮಾಜ ನಿರ್ಮಾಣದ ಕನಸು ಕಂಡಿದ್ದ ಬಸವಣ್ಣನ ಆದರ್ಶಗಳನ್ನು ವಿವಿಧ ಮಠಾಧೀಶರು, ಧರ್ಮಾಧಿಕಾರಿಗಳು, ಪ್ರಜ್ಞಾವಂತರು, ಚಿಂತಕರು ಅನುಷ್ಠಾನಕ್ಕೆ ತರುವ ಪ್ರಯತ್ನ ನಡೆಸುತ್ತಿದ್ದಾರೆ. ಇದಕ್ಕೆ ಸರ್ವರ ಸಹಕಾರ ಅಗತ್ಯ’ ಎಂದು ಮನವಿ ಮಾಡಿದರು.