‘ಜಿಲ್ಲೆಯಲ್ಲಿ 50,136 ಹೆಕ್ಟೇರ್ ಬೆಳೆಗೆ ಹಾನಿಯಾಗಿದೆ. ಈಗಾಗಲೇ ಜಂಟಿ ಸಮೀಕ್ಷೆ ಮುಕ್ತಾಯವಾಗಿದ್ದು, ಪರಿಹಾರಕ್ಕೆ ನೋಂದಣಿ ಮಾಡಿ ಸೆ.12 ರೊಳಗೆ ಪರಿಹಾರ ಬಿಡುಗಡೆ ಮಾಡಲಾಗುವುದು. ಕೇಂದ್ರದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಜಿಲ್ಲೆಗೆ ಸೆ.7 ರಂದು ಭೇಟಿ ನೀಡಿ ಪರಿಶೀಲನೆ ನಡೆಸಲಿದೆ’ ಎಂದು ತಿಳಿಸಿದರು.