‘ಮನುಷ್ಯ ವಿಪತ್ತುಗಳು, ಸಂಕಟಗಳು, ಪರಿಸ್ಥಿತಿ ಬಿಗಡಾಸಿದಾಗಲೂ ವಿವೇಕಿಯಾಗಿ, ಸಕಾರಾತ್ಮಕವಾಗಿ ಚಿಂತನೆ ಮಾಡಬೇಕು. ಆತ್ಮಕಲ್ಯಾಣ ಮತ್ತು ಲೋಕಕಲ್ಯಾಣವನ್ನು ಸಾಧಿಸಬೇಕು. ಈ ಹಿನ್ನೆಲೆಯಲ್ಲಿಯೇ ಪ್ರತಿವರ್ಷ ನಾಟಕೋತ್ಸವ ಆಯೋಜಿಸಲಾಗುತ್ತಿದೆ. ಪ್ರಾರ್ಥನೆ ಬದುಕಿಗೆ ಶಕ್ತಿ ತಂದುಕೊಡುತ್ತದೆ. ಮನಸ್ಸಿನ ಕಲುಷಿತ ಭಾವನೆಗಳನ್ನು ಕಳೆದು ಮನೋವೈಶಾಲ್ಯತೆ ಬೆಳೆಸುತ್ತದೆ’ ಎಂದು ಹೇಳಿದರು.