ಭಾನುವಾರ, 8 ಮಾರ್ಚ್ 2026
×
ADVERTISEMENT

ಹೊಳಲ್ಕೆರೆ | ಮೂರು ತಿಂಗಳಲ್ಲಿ ಹೊಳಲ್ಕೆರೆಗೆ ಭದ್ರಾ ನೀರು: ಶಾಸಕ ಎಂ.ಚಂದ್ರಪ್ಪ

ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಎಂ.ಚಂದ್ರಪ್ಪ; ತರಿಕೆರೆ ಶಾಸಕ ಶ್ರೀನಿವಾಸ್ ಭೇಟಿ
Published : 4 ಆಗಸ್ಟ್ 2025, 6:39 IST
Last Updated : 4 ಆಗಸ್ಟ್ 2025, 6:39 IST
ADVERTISEMENT
ಫಾಲೋ ಮಾಡಿ
Comments
ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಭಾನುವಾರ ಅಜ್ಜಂಪುರ ಸಮೀಪದ ಬೆಟ್ಟದ ತಾವರೆಕೆರೆಯಲ್ಲಿರುವ ಭದ್ರಾ ಮೇಲ್ದಂಡೆ ಯೋಜನೆಯ ನೀರು ಮೇಲೆತ್ತುವ ಘಟಕಕ್ಕೆ ಭೇಟಿ ನೀಡಿ ತರಿಕೆರೆ ಶಾಸಕ ಶ್ರೀನಿವಾಸ್ ಜತೆ ಚರ್ಚಿಸಿದರು
ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಭಾನುವಾರ ಅಜ್ಜಂಪುರ ಸಮೀಪದ ಬೆಟ್ಟದ ತಾವರೆಕೆರೆಯಲ್ಲಿರುವ ಭದ್ರಾ ಮೇಲ್ದಂಡೆ ಯೋಜನೆಯ ನೀರು ಮೇಲೆತ್ತುವ ಘಟಕಕ್ಕೆ ಭೇಟಿ ನೀಡಿ ತರಿಕೆರೆ ಶಾಸಕ ಶ್ರೀನಿವಾಸ್ ಜತೆ ಚರ್ಚಿಸಿದರು
ಅಬ್ಬಿನ ಹೊಳಲು ಸಮೀಪ 120 ಮೀಟರ್ ಕಾಮಗಾರಿ ಬಿಟ್ಟರೆ ಉಳಿದ ಎಲ್ಲಾ ಕಡೆ ಕಾಮಗಾರಿ ಮುಗಿದಿದೆ. ವಿಧಾನಸಭಾ ಅಧಿವೇಶನದಲ್ಲಿ ಕಾಮಗಾರಿ ಚುರುಕುಗೊಳಿಸಲು ಚರ್ಚಿಸಲಾಗುವುದು.
ಎಂ.ಚಂದ್ರಪ್ಪ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT