ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಕ್ ರ‍್ಯಾಲಿ

Last Updated 15 ಏಪ್ರಿಲ್ 2020, 14:57 IST
ಅಕ್ಷರ ಗಾತ್ರ

ಹಿರಿಯೂರು: ಲಾಕ್‌ಡೌನ್ ವಿಸ್ತರಣೆ ನಂತರ ಸಾರ್ವಜನಿಕರು ಅನವಶ್ಯಕವಾಗಿ ಮನೆಯಿಂದ ಹೊರಬರದಂತೆ ಜಾಗೃತಿ ಮೂಡಿಸಲು ಬುಧವಾರ ಸಂಜೆ ಹಿರಿಯೂರಿನಲ್ಲಿ ನಡೆದ ಬೈಕ್ ರ‍್ಯಾಲಿಗೆ ಸರ್ಕಲ್ ಇನ್‌ಸ್ಪೆಕ್ಟರ್ ರಾಘವೇಂದ್ರ ಚಾಲನೆ ನೀಡಿದರು. ನಗರಠಾಣೆ ಎಸ್ಐಗಳಾದ ನಾಗರಾಜ್, ಅನುಸೂಯಮ್ಮ, ಎಎಸ್ಐಗಳಾದ ರಾಘವ ರೆಡ್ಡಿ, ಅಸ್ಲಾಂಭಾಷ, ತಿಪ್ಪೇಸ್ವಾಮಿ ಹಾಗು ಸಿಬ್ಬಂದಿ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT