ಮಲ್ಲಾಪುರ ಗೊಲ್ಲರಹಟ್ಟಿಯ ಬೂತ್ ಅಧ್ಯಕ್ಷ ತಿಪ್ಪೇಸ್ವಾಮಿ ಅವರ ನಿವಾಸದ ಮೇಲೆ ಪಕ್ಷದ ಬಾವುಟ ಹಾರಿಸಲಾಯಿತು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಟಿ.ಸುರೇಶ್, ಗ್ರಾಮಾಂತರ ಮಂಡಲ ಅಧ್ಯಕ್ಷ ಕಲ್ಲೇಶಯ್ಯ, ಉಪಾಧ್ಯಕ್ಷೆ ಚಂದ್ರಿಕಾ ಲೋಕನಾಥ್, ಮಂಡಲ ಉಸ್ತುವಾರಿಗಳಾದ ಎ.ರೇಖಾ, ಶಿವಣ್ಣಾಚಾರ್, ಪ್ರಧಾನ ಕಾರ್ಯದರ್ಶಿಗಳಾದ ವಸಂತ, ವೀರೇಶ್, ಮುಖಂಡ ಡಾ.ಸಿದ್ದಾರ್ಥ್ ಗುಂಡಾರ್ಪಿ ಇದ್ದರು.