ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಪಾಲಯ್ಯ, ಉಪಾಧ್ಯಕ್ಷ ಜಿಂಕಲು ಬಸವರಾಜ್, ಎಪಿಎಂಸಿ ಅಧ್ಯಕ್ಷ ಶ್ರೀರಾಮರೆಡ್ಡಿ, ಪಟ್ಟಣ ಪಂಚಾಯಿತಿ ಅಧ್ಯಕ್ಷಟಿ. ಲಕ್ಷ್ಮಣ, ಉಪಾಧ್ಯಕ್ಷೆ ಶುಭಾ ಪೃಥ್ವಿರಾಜ್, ಮುಖಂಡರಾದ ಡಿ.ಎಂ. ಈಶ್ವರಪ್ಪ, ಚಂದ್ರಶೇಖರ ಗೌಡ, ಆರ್.ಜಿ. ಗಂಗಾಧರಪ್ಪ, ಪಟ್ಟಣ ಪಂಚಾಯಿತಿಸದಸ್ಯರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಇದ್ದರು.