'ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಪೊಲೀಸರು ಉದ್ದೇಶಪೂರ್ವಕವಾಗಿ ಹಳ್ಳ ಹಿಡಿಸಿದ್ದಾರೆ. ಪಾಟೀಲ್ ಸಾವಿಗೆ ಕೆ.ಎಸ್.ಈಶ್ವರಪ್ಪ ಅವರೇ ಕಾರಣರಾದರೂ ಪೊಲೀಸರು ಅವರನ್ನು ಬಂಧಿಸಲಿಲ್ಲ. ಆದರೆ, ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣ ಅವರನ್ನು ಬಂಧಿಸಿ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ' ಎಂದು ದೂರಿದರು.