ಗುರುವಾರ, 11 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಚಿತ್ರದುರ್ಗ | ಸರ್ಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ ಮುಖಂಡರು

ಗಣೇಶ ಪೆಂಡಾಲ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ; ಜಿಲ್ಲಾಡಳಿತದ ವಿರುದ್ಧ ಆಕ್ರೋಶ
Published : 11 ಸೆಪ್ಟೆಂಬರ್ 2025, 5:52 IST
Last Updated : 11 ಸೆಪ್ಟೆಂಬರ್ 2025, 5:52 IST
ಫಾಲೋ ಮಾಡಿ
Comments
ಮಹಾರಾಷ್ಟ್ರ ಮಾದರಿ ನಾಡಹಬ್ಬವಾಗಲಿ
‘ದೇಶದ ಉದ್ದಗಲಕ್ಕೂ ನಡೆಯುವಂಥ ಗಣೇಶೋತ್ಸವವನ್ನು ಮಹಾರಾಷ್ಟ್ರ ಮಾದರಿಯಲ್ಲಿ ನಾಡಹಬ್ಬವನ್ನಾಗಿ ಘೋಷಿಸಬೇಕು’ ಎಂದು ಸಂಸದ ಗೋವಿಂದ ಕಾರಜೋಳ ಒತ್ತಾಯಿಸಿದರು. ಹಿಂದೂಗಳ ಹಬ್ಬಕ್ಕೆ ತೊಂದರೆ ನೀಡುತ್ತಿರುವ ಸಿದ್ದರಾಮಯ್ಯ ಸರ್ಕಾರ ಶೀಘ್ರವೇ ಪತನವಾಗಲಿದೆ. ಸೋನಿಯಾ ಗಾಂಧಿ ರಾಹುಲ್‌ ಗಾಂಧಿ ಮುಂತಾದವರನ್ನು ಖುಷಿಪಡಿಸಲು ಹಿಂದೂಗಳ ಉತ್ಸವಕ್ಕೆ ಅಡ್ಡಿಪಡಿಸಲಾಗುತ್ತಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT