ಕೃಷ್ಣಾ ರೆಡ್ಡಿ ಅವರು ಇಬ್ಬರು ಮೊಮ್ಮಕ್ಕಳನ್ನು ಎಸ್ ಆರ್ ಎಸ್ ಶಾಲೆಗೆ ಬಿಡಲು ಕರೆತರುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ದಾವಣಗೆರೆ ಕಡೆಯಿಂದ ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಅಮೃತ ತಲೆ ಮೇಲೆ ಬಸ್ಸಿನ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂದು ಸಂಚಾರ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.