ಇಲ್ಲಿನ ಸೆಕ್ರೆಡ್ಹಾರ್ಟ್ ಚರ್ಚ್ ಆವರಣದಲ್ಲಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವೀಸ್ ಸೊಸೈಟಿ, ಕಾರಿತಾಸ್ ಇಂಡಿಯಾ ದೆಹಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಿಮ್ಸ್, ಮೆಗ್ಗಾನ್ ಆಸ್ಪತ್ರೆ, ಅನುಗ್ರಹ ಸೋಶಿಯಲ್ ವೆಲ್ಫೆರ್ ಸೊಸೈಟಿ, ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ, ಸರ್ಜಿ ಆಸ್ಪತ್ರೆಯ ಸಮೂಹ ಸಂಸ್ಥೆ, ಸಹ್ಯಾದ್ರಿ ಕಲಾ ಕಾಲೇಜು, ಕಟೀಲು ಅಶೋಕ್ ಪೈ ಸ್ಮಾರಕ ಕಾಲೇಜು ಸಹಯೋಗದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.