ಇದೇ ಸಂದರ್ಭದಲ್ಲಿ ಚಳ್ಳಕೆರೆಯ ಹಿರಿಯ ರಂಗಕರ್ಮಿ ಪಿ.ತಿಪ್ಪೇಸ್ವಮಿ ಅವರಿಗೆ ಸಿಜಿಕೆ ರಂಗ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ರಂಗಕರ್ಮಿ ಕೆಪಿಎಂ ಗಣೇಶಯ್ಯ, ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ.ವಿರೇಶ್. ಬಾಪೂಜಿ ದೂರ ಶಿಕ್ಷಣ ಸಂಯೋಜಕ ಎಂ.ರುದ್ರಪ್ಪ, ರಂಗಸೌರಭ ಕಲಾ ಸಂಘದ ಅಧ್ಯಕ್ಷ ಕೆಪಿಎಂ ಸಧ್ಯೋಜಾತಯ್ಯ, ಪ್ರಾಚಾರ್ಯ ಕೆ.ಜಂಬುನಾಥ್, ರಂಗಭೂಮಿ ಕಲಾವಿದ ಮಲ್ಲಪ್ಪನಹಳ್ಳಿ ಮಹಲಿಂಗಯ್ಯ, ಶ್ರೀನಿವಾಸ್ ಮಳಲಿ, ಎಂ.ಕೆ.ಹರೀಶ್, ಶ್ರೀಕುಮಾರ ಇದ್ದರು.