<p><strong>ಚಳ್ಳಕೆರೆ:</strong> ರಾಮಕೃಷ್ಣ ಪರಮಹಂಸರ 190ನೇ ಜಯಂತ್ಯುತ್ಸವದ ಪ್ರಯುಕ್ತ ಬೆಂಗಳೂರಿನ ಜಯಂತಿ ಸುರೇಶ್ ನೇತೃತ್ವದ ಕ್ಷೇಮಂಕರಿ ಸತ್ಸಂಗ ಕೇಂದ್ರದ ಸದಸ್ಯರು ಇಲ್ಲಿನ ಶಾರದ ಆಶ್ರಮದಲ್ಲಿ ಮಂಗಳವಾರ ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು.</p>.<p>ಶಾರದ ಆಶ್ರಮದ ವ್ಯವಸ್ಥಾಪಕಿ ಮಾತಾಜಿ ತ್ಯಾಗಮಯಿ ಅವರು ವಿವೇಕಾನಂದ ಮತ್ತು ರಾಮಕೃಷ್ಣ ಪರಮಹಂಸರ ಕುರಿತು ಪ್ರವಚನ ನೀಡಿದರು.</p>.<p>ಸತ್ಸಂಗ ಕೇಂದ್ರದ ಸದಸ್ಯರಾದ ಪದ್ಮಾ ಆನಂದ, ನಳಿನಿ, ಭಾಗ್ಯಲಕ್ಷ್ಮಿ, ಸುಮಾ, ಕವಿತಾ, ಸವಿತಾ, ಪ್ರಭಾವತಿ, ವಿನೋದಮ್ಮ, ನಾಗವೇಣಿ, ವನಜಾಕ್ಷಿ, ಯಶೋಧ, ಸುಮನಾ, ಕಲ್ಪನಾ, ಸಮಾಜ ಸೇವಕ ಎಚ್.ಎಸ್.ಸೈಯದ್, ರವಿಚಂದ್ರ, ಶ್ರೀನಿವಾಸ್, ಸತ್ಯನಾರಾಯಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ:</strong> ರಾಮಕೃಷ್ಣ ಪರಮಹಂಸರ 190ನೇ ಜಯಂತ್ಯುತ್ಸವದ ಪ್ರಯುಕ್ತ ಬೆಂಗಳೂರಿನ ಜಯಂತಿ ಸುರೇಶ್ ನೇತೃತ್ವದ ಕ್ಷೇಮಂಕರಿ ಸತ್ಸಂಗ ಕೇಂದ್ರದ ಸದಸ್ಯರು ಇಲ್ಲಿನ ಶಾರದ ಆಶ್ರಮದಲ್ಲಿ ಮಂಗಳವಾರ ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು.</p>.<p>ಶಾರದ ಆಶ್ರಮದ ವ್ಯವಸ್ಥಾಪಕಿ ಮಾತಾಜಿ ತ್ಯಾಗಮಯಿ ಅವರು ವಿವೇಕಾನಂದ ಮತ್ತು ರಾಮಕೃಷ್ಣ ಪರಮಹಂಸರ ಕುರಿತು ಪ್ರವಚನ ನೀಡಿದರು.</p>.<p>ಸತ್ಸಂಗ ಕೇಂದ್ರದ ಸದಸ್ಯರಾದ ಪದ್ಮಾ ಆನಂದ, ನಳಿನಿ, ಭಾಗ್ಯಲಕ್ಷ್ಮಿ, ಸುಮಾ, ಕವಿತಾ, ಸವಿತಾ, ಪ್ರಭಾವತಿ, ವಿನೋದಮ್ಮ, ನಾಗವೇಣಿ, ವನಜಾಕ್ಷಿ, ಯಶೋಧ, ಸುಮನಾ, ಕಲ್ಪನಾ, ಸಮಾಜ ಸೇವಕ ಎಚ್.ಎಸ್.ಸೈಯದ್, ರವಿಚಂದ್ರ, ಶ್ರೀನಿವಾಸ್, ಸತ್ಯನಾರಾಯಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>