<p><strong>ಚಳ್ಳಕೆರೆ</strong>: ಇಲ್ಲಿನ ಬಳ್ಳಾರಿ ರಸ್ತೆ ಬಳಿಯ ಕರೆಕಲ್ಕೆರೆಯಲ್ಲಿ ಶನಿವಾರ ಈಜಲು ಹೋದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.</p>.<p>ಬಾಲಕ ಭವಾನಿ ಶಂಕರ್ (13) ಮೃತಪಟ್ಟ ಬಾಲಕ.ತಾತ ಹಾಗೂ ತಮ್ಮನ ಜತೆಯಲ್ಲಿ ಈಜಾಡಲು ಕೆರೆಗೆ ತೆರಳಿದ್ದ ಭವಾನಿ ಶಂಕರ್, ಕಾಲು ಜಾರಿ ಕೆರೆಗೆ ಬಿದ್ದಿದ್ದಾನೆ.</p>.<p>ಶಾಸಕ ಟಿ. ರಘುಮೂರ್ತಿ, ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ, ಬಿಇಒ ಕೆ.ಎಸ್. ಸುರೇಶ್ ಆಸ್ಪತ್ರೆಗೆ ತೆರಳಿ ಬಾಲಕನ ಕುಟುಂಬದವರಿಗೆ ಸಾಂತ್ವನ ಹೇಳಿದರು.</p>.<p>ಮಕ್ಕಳ ಮತ್ತು ಶಿಕ್ಷಕರ ಕಲ್ಯಾಣ ನಿಧಿಯಿಂದ ₹ 50 ಸಾವಿರ ಪರಿಹಾರ ಕೊಡಿಸುದಾಗಿ ಬಿಇಒ ಕೆ.ಎ. ಸುರೇಶ್ ಭರವಸೆ ನೀಡಿದರು.<br />ತಾಲ್ಲೂಕು ಪಂಚಾಯಿತಿ ಸದಸ್ಯ ವೀರೇಶ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ</strong>: ಇಲ್ಲಿನ ಬಳ್ಳಾರಿ ರಸ್ತೆ ಬಳಿಯ ಕರೆಕಲ್ಕೆರೆಯಲ್ಲಿ ಶನಿವಾರ ಈಜಲು ಹೋದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.</p>.<p>ಬಾಲಕ ಭವಾನಿ ಶಂಕರ್ (13) ಮೃತಪಟ್ಟ ಬಾಲಕ.ತಾತ ಹಾಗೂ ತಮ್ಮನ ಜತೆಯಲ್ಲಿ ಈಜಾಡಲು ಕೆರೆಗೆ ತೆರಳಿದ್ದ ಭವಾನಿ ಶಂಕರ್, ಕಾಲು ಜಾರಿ ಕೆರೆಗೆ ಬಿದ್ದಿದ್ದಾನೆ.</p>.<p>ಶಾಸಕ ಟಿ. ರಘುಮೂರ್ತಿ, ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ, ಬಿಇಒ ಕೆ.ಎಸ್. ಸುರೇಶ್ ಆಸ್ಪತ್ರೆಗೆ ತೆರಳಿ ಬಾಲಕನ ಕುಟುಂಬದವರಿಗೆ ಸಾಂತ್ವನ ಹೇಳಿದರು.</p>.<p>ಮಕ್ಕಳ ಮತ್ತು ಶಿಕ್ಷಕರ ಕಲ್ಯಾಣ ನಿಧಿಯಿಂದ ₹ 50 ಸಾವಿರ ಪರಿಹಾರ ಕೊಡಿಸುದಾಗಿ ಬಿಇಒ ಕೆ.ಎ. ಸುರೇಶ್ ಭರವಸೆ ನೀಡಿದರು.<br />ತಾಲ್ಲೂಕು ಪಂಚಾಯಿತಿ ಸದಸ್ಯ ವೀರೇಶ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>