<p><strong>ಹೊಸದುರ್ಗ</strong>: ಚಿತ್ರಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಚಿತ್ರಕಲಾ ಕಲಾವಿದ ಎಂ.ಬಿ.ಕುಮಾರಸ್ವಾಮಿ ಅವರನ್ನು ತಾಲ್ಲೂಕು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.</p>.<p>ನ. 1ರಂದು ಶುಕ್ರವಾರ ಪಟ್ಟಣದ ಪದವಿಪೂರ್ವ ಕಾಲೇಜು ಆವರಣದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಪ್ರಶಸ್ತಿ ನೀಡಲಾಗುವುದು.</p>.<p>ಮೂರು ವರ್ಷ ವಿಶೇಷ ಪೇಂಟಿಂಗ್ ವಿಭಾಗದಲ್ಲಿ ತರಬೇತಿ ಪಡೆದಿದ್ದಾರೆ. ಚಿತ್ರಕಲಾ ವಿಭಾಗ, ಛಾಯಾಚಿತ್ರ (ಫೋಟೋಗ್ರಾಫಿ) ಹಾಗೂ ಸಮಾಜಸೇವೆಯಲ್ಲಿಯೂ ಅವರು ಸಕ್ರಿಯವಾಗಿ ತೊಡಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸದುರ್ಗ</strong>: ಚಿತ್ರಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಚಿತ್ರಕಲಾ ಕಲಾವಿದ ಎಂ.ಬಿ.ಕುಮಾರಸ್ವಾಮಿ ಅವರನ್ನು ತಾಲ್ಲೂಕು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.</p>.<p>ನ. 1ರಂದು ಶುಕ್ರವಾರ ಪಟ್ಟಣದ ಪದವಿಪೂರ್ವ ಕಾಲೇಜು ಆವರಣದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಪ್ರಶಸ್ತಿ ನೀಡಲಾಗುವುದು.</p>.<p>ಮೂರು ವರ್ಷ ವಿಶೇಷ ಪೇಂಟಿಂಗ್ ವಿಭಾಗದಲ್ಲಿ ತರಬೇತಿ ಪಡೆದಿದ್ದಾರೆ. ಚಿತ್ರಕಲಾ ವಿಭಾಗ, ಛಾಯಾಚಿತ್ರ (ಫೋಟೋಗ್ರಾಫಿ) ಹಾಗೂ ಸಮಾಜಸೇವೆಯಲ್ಲಿಯೂ ಅವರು ಸಕ್ರಿಯವಾಗಿ ತೊಡಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>