<p>ಚಿತ್ರದುರ್ಗ: ಶಿವಮೊಗ್ಗದ ನಂಜಪ್ಪ ಲೈಫ್ ಕೇರ್ ಮತ್ತು ಶ್ರೀ ಬಿಂದುಮಾಧವ ಸೇವಾ ಟ್ರಸ್ಟ್ ವತಿಯಿಂದ ಹೊಸದುರ್ಗ ತಾಲ್ಲೂಕಿನ ಬೆಲಗೂರು ಗ್ರಾಮದಲ್ಲಿ ಅವಧೂತ, ಪರಮಪೂಜ್ಯ ಬಿಂದುಮಾಧವ ಶರ್ಮಾ ಸದ್ಗುರುಗಳ 79ನೇ ಜಯಂತಿ ಮಹೋತ್ಸವದ ಅಂಗವಾಗಿ ಉಚಿತ ಹೃದಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು.</p>.<p>ಕ್ಷೇತ್ರದ ಭಕ್ತರು ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಸೇರಿದಂತೆ ಅಂದಾಜು 160ಕ್ಕೂ ಅಧಿಕ ಜನರು ಶಿಬಿರದ ಸದುಪಯೋಗ ಪ</p>.<p>ಡೆದರು. ತಜ್ಞ ವೈದ್ಯರ ತಂಡವು ಶಿಬಿರಾರ್ಥಿಗಳ ಹೃದಯ ತಪಾಸಣೆ, ರಕ್ತದೊತ್ತಡ ಪರೀಕ್ಷೆ, ಇಸಿಜಿ ಹಾಗೂ ಮಧುಮೇಹ ಪರೀಕ್ಷೆ ನಡೆಸಿ ಸೂಕ್ತ ವೈದ್ಯಕೀಯ ಸಲಹೆ ನೀಡಿತು.</p>.<p>ಆರೋಗ್ಯವಂತ ಸಮಾಜದ ನಿರ್ಮಾಣಕ್ಕಾಗಿ ಸದ್ಗುರುಗಳ ಆಶೀರ್ವಾದದೊಂದಿಗೆ ನಡೆಸಲಾದ ಈ ಸೇವಾ ಕಾರ್ಯವು ಸಾರ್ಥಕತೆಯನ್ನು ಕಂಡಿದೆ. ಶಿಬಿರದ ಯಶಸ್ಸಿಗೆ ಕಾರಣವಾದ ನಂಜಪ್ಪ ಲೈಫ್ ಕೇರ್ನ ವೈದ್ಯಕೀಯ ತಂಡ ಹಾಗೂ ಸ್ವಯಂಸೇವಕರು ಅಭಿನಂದನೆ ಅರ್ಹರು ಎಂದು ಟ್ರಸ್ಟ್ ಪರ ಇದೇ ವೇಳೆ ಧನ್ಯವಾದ ಅರ್ಪಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-44-1647462950</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ಶಿವಮೊಗ್ಗದ ನಂಜಪ್ಪ ಲೈಫ್ ಕೇರ್ ಮತ್ತು ಶ್ರೀ ಬಿಂದುಮಾಧವ ಸೇವಾ ಟ್ರಸ್ಟ್ ವತಿಯಿಂದ ಹೊಸದುರ್ಗ ತಾಲ್ಲೂಕಿನ ಬೆಲಗೂರು ಗ್ರಾಮದಲ್ಲಿ ಅವಧೂತ, ಪರಮಪೂಜ್ಯ ಬಿಂದುಮಾಧವ ಶರ್ಮಾ ಸದ್ಗುರುಗಳ 79ನೇ ಜಯಂತಿ ಮಹೋತ್ಸವದ ಅಂಗವಾಗಿ ಉಚಿತ ಹೃದಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು.</p>.<p>ಕ್ಷೇತ್ರದ ಭಕ್ತರು ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಸೇರಿದಂತೆ ಅಂದಾಜು 160ಕ್ಕೂ ಅಧಿಕ ಜನರು ಶಿಬಿರದ ಸದುಪಯೋಗ ಪ</p>.<p>ಡೆದರು. ತಜ್ಞ ವೈದ್ಯರ ತಂಡವು ಶಿಬಿರಾರ್ಥಿಗಳ ಹೃದಯ ತಪಾಸಣೆ, ರಕ್ತದೊತ್ತಡ ಪರೀಕ್ಷೆ, ಇಸಿಜಿ ಹಾಗೂ ಮಧುಮೇಹ ಪರೀಕ್ಷೆ ನಡೆಸಿ ಸೂಕ್ತ ವೈದ್ಯಕೀಯ ಸಲಹೆ ನೀಡಿತು.</p>.<p>ಆರೋಗ್ಯವಂತ ಸಮಾಜದ ನಿರ್ಮಾಣಕ್ಕಾಗಿ ಸದ್ಗುರುಗಳ ಆಶೀರ್ವಾದದೊಂದಿಗೆ ನಡೆಸಲಾದ ಈ ಸೇವಾ ಕಾರ್ಯವು ಸಾರ್ಥಕತೆಯನ್ನು ಕಂಡಿದೆ. ಶಿಬಿರದ ಯಶಸ್ಸಿಗೆ ಕಾರಣವಾದ ನಂಜಪ್ಪ ಲೈಫ್ ಕೇರ್ನ ವೈದ್ಯಕೀಯ ತಂಡ ಹಾಗೂ ಸ್ವಯಂಸೇವಕರು ಅಭಿನಂದನೆ ಅರ್ಹರು ಎಂದು ಟ್ರಸ್ಟ್ ಪರ ಇದೇ ವೇಳೆ ಧನ್ಯವಾದ ಅರ್ಪಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-44-1647462950</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>