<p>ಹಿರಿಯೂರು: ಹೊಸದುರ್ಗದಲ್ಲಿ 12 ವರ್ಷಗಳಿಂದ ಬೆಸ್ಕಾಂ ಲೈನ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಶವ ಸಮೀಪದ ವಾಣಿವಿಲಾಸ ಅಣೆಕಟ್ಟೆಯಲ್ಲಿ ಶುಕ್ರವಾರ ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.</p>.<p>ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲ್ಲೂಕಿನ ಮುತ್ತಗಿ ಗ್ರಾಮದ ಮಹಾಂತೇಶ್ ಚೀರಲದಿನ್ನಿ (35) ಮೃತರು.</p>.<p>ಗುರುವಾರ ಮಹಾಂತೇಶ್ ಕೆಲಸಕ್ಕೆ ಹೋಗಿರಲಿಲ್ಲ. ಮಧ್ಯಾಹ್ನ 12ರಿಂದ ಅವರು ಯಾರಿಗೂ ಪೋನ್ ಸಂಪರ್ಕಕ್ಕೆ ದೊರೆತಿರಲಿಲ್ಲ. ಪತ್ನಿ ಹಾಗೂ ಮಕ್ಕಳು ಊರಿಗೆ ರಜೆಯ ಕಳೆಯಲು ಹೋಗಿದ್ದರು ಎಂದು ತಿಳಿದುಬಂದಿದೆ.</p>.<p>ಶುಕ್ರವಾರ ಅಣೆಕಟ್ಟೆಯಲ್ಲಿ ಮೃತದೇಹ ಪತ್ತೆಯಾಗಿದೆ. ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-26-665506388</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಿರಿಯೂರು: ಹೊಸದುರ್ಗದಲ್ಲಿ 12 ವರ್ಷಗಳಿಂದ ಬೆಸ್ಕಾಂ ಲೈನ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಶವ ಸಮೀಪದ ವಾಣಿವಿಲಾಸ ಅಣೆಕಟ್ಟೆಯಲ್ಲಿ ಶುಕ್ರವಾರ ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.</p>.<p>ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲ್ಲೂಕಿನ ಮುತ್ತಗಿ ಗ್ರಾಮದ ಮಹಾಂತೇಶ್ ಚೀರಲದಿನ್ನಿ (35) ಮೃತರು.</p>.<p>ಗುರುವಾರ ಮಹಾಂತೇಶ್ ಕೆಲಸಕ್ಕೆ ಹೋಗಿರಲಿಲ್ಲ. ಮಧ್ಯಾಹ್ನ 12ರಿಂದ ಅವರು ಯಾರಿಗೂ ಪೋನ್ ಸಂಪರ್ಕಕ್ಕೆ ದೊರೆತಿರಲಿಲ್ಲ. ಪತ್ನಿ ಹಾಗೂ ಮಕ್ಕಳು ಊರಿಗೆ ರಜೆಯ ಕಳೆಯಲು ಹೋಗಿದ್ದರು ಎಂದು ತಿಳಿದುಬಂದಿದೆ.</p>.<p>ಶುಕ್ರವಾರ ಅಣೆಕಟ್ಟೆಯಲ್ಲಿ ಮೃತದೇಹ ಪತ್ತೆಯಾಗಿದೆ. ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-26-665506388</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>