<p>ಚಿತ್ರದುರ್ಗ: ಮಣ್ಣಿನ ಫಲವತ್ತತೆ ಹಾಗೂ ಉತ್ತಮ ಇಳುವರಿಗಾಗಿ ರೈತರು ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರಗಳನ್ನು ಬಳಕೆ ಮಾಡಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಬಿ. ಮಂಜುನಾಥ್ ತಿಳಿಸಿದ್ದಾರೆ.</p>.<p>ಸಸ್ಯಗಳ ಬೆಳವಣಿಗೆಗೆ ಅಗತ್ಯವಿರುವ 17 ಪೋಷಕಾಂಶಗಳಲ್ಲಿ ಸಾರಜನಕ, ರಂಜಕ ಮತ್ತು ಪೊಟ್ಯಾಷ್ ಪ್ರಮುಖವಾಗಿವೆ. ಪ್ರಸ್ತುತ ರೈತರು ಡಿಎಪಿ ಮತ್ತು ಯೂರಿಯಾವನ್ನು ಅತಿಯಾಗಿ ಬಳಸುತ್ತಿದ್ದು, ಇದರಿಂದ ಪೊಟ್ಯಾಷ್ ಕೊರತೆಯುಂಟಾಗಿ ಬೆಳೆಗಳ ರೋಗನಿರೋಧಕ ಶಕ್ತಿ ಕುಂದುತ್ತಿದೆ.</p>.<p>ಮಾರುಕಟ್ಟೆಯಲ್ಲಿ ಕಪ್ಪು ಮತ್ತು ಬಿಳಿ ಬಣ್ಣದ ಹರಳು ರೂಪದ ಡಿಎಪಿ ಲಭ್ಯವಿದ್ದು, ಬಣ್ಣ ಬೇರೆಯಾಗಿದ್ದರೂ ಇವುಗಳ ಗುಣಮಟ್ಟ ಹಾಗೂ ಪೋಷಕಾಂಶಗಳಲ್ಲಿ ಯಾವುದೇ ವ್ಯತ್ಯಾಸವಿರುವುದಿಲ್ಲ. ಆದ್ದರಿಂದ ರೈತರು ಯಾವುದೇ ಗೊಂದಲವಿಲ್ಲದೆ ಲಭ್ಯವಿರುವ ಗೊಬ್ಬರವನ್ನು ಬಳಸಬೇಕು ಎಂದಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-44-1536314071</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ಮಣ್ಣಿನ ಫಲವತ್ತತೆ ಹಾಗೂ ಉತ್ತಮ ಇಳುವರಿಗಾಗಿ ರೈತರು ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರಗಳನ್ನು ಬಳಕೆ ಮಾಡಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಬಿ. ಮಂಜುನಾಥ್ ತಿಳಿಸಿದ್ದಾರೆ.</p>.<p>ಸಸ್ಯಗಳ ಬೆಳವಣಿಗೆಗೆ ಅಗತ್ಯವಿರುವ 17 ಪೋಷಕಾಂಶಗಳಲ್ಲಿ ಸಾರಜನಕ, ರಂಜಕ ಮತ್ತು ಪೊಟ್ಯಾಷ್ ಪ್ರಮುಖವಾಗಿವೆ. ಪ್ರಸ್ತುತ ರೈತರು ಡಿಎಪಿ ಮತ್ತು ಯೂರಿಯಾವನ್ನು ಅತಿಯಾಗಿ ಬಳಸುತ್ತಿದ್ದು, ಇದರಿಂದ ಪೊಟ್ಯಾಷ್ ಕೊರತೆಯುಂಟಾಗಿ ಬೆಳೆಗಳ ರೋಗನಿರೋಧಕ ಶಕ್ತಿ ಕುಂದುತ್ತಿದೆ.</p>.<p>ಮಾರುಕಟ್ಟೆಯಲ್ಲಿ ಕಪ್ಪು ಮತ್ತು ಬಿಳಿ ಬಣ್ಣದ ಹರಳು ರೂಪದ ಡಿಎಪಿ ಲಭ್ಯವಿದ್ದು, ಬಣ್ಣ ಬೇರೆಯಾಗಿದ್ದರೂ ಇವುಗಳ ಗುಣಮಟ್ಟ ಹಾಗೂ ಪೋಷಕಾಂಶಗಳಲ್ಲಿ ಯಾವುದೇ ವ್ಯತ್ಯಾಸವಿರುವುದಿಲ್ಲ. ಆದ್ದರಿಂದ ರೈತರು ಯಾವುದೇ ಗೊಂದಲವಿಲ್ಲದೆ ಲಭ್ಯವಿರುವ ಗೊಬ್ಬರವನ್ನು ಬಳಸಬೇಕು ಎಂದಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-44-1536314071</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>