ಸೋಮವಾರ, 15 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಚಿತ್ರದುರ್ಗ| ಶೋಭಾಯಾತ್ರೆ ಮಾರ್ಗದಲ್ಲಿ ಎಲ್ಲೆಂದರಲ್ಲಿ ಕಸ: ಪೌರ ಕಾರ್ಮಿಕರು ಹೈರಾಣ

120 ಪೌರ ಕಾರ್ಮಿಕರಿಂದ ಶ್ರಮ
Published : 15 ಸೆಪ್ಟೆಂಬರ್ 2025, 6:40 IST
Last Updated : 15 ಸೆಪ್ಟೆಂಬರ್ 2025, 6:40 IST
ಫಾಲೋ ಮಾಡಿ
Comments
ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಕಸ ಕಡಿಮೆಯಾಗಿದೆ. ಶೋಭಾಯಾತ್ರೆ ಸಾಗಿದ ದಾರಿಯೂ ನಗರದಲ್ಲಿನ ಪ್ರಮುಖ ವೃತ್ತ ರಸ್ತೆ ಮಾರ್ಗವಾಗಿದ್ದು ಸಾವಿರಾರು ವಾಹನಗಳು ಸಂಚರಿಸುವ ಕಾರಣ ಸ್ವಚ್ಛತಾ ಕಾರ್ಯವನ್ನು ಸಿಬ್ಬಂದಿ ಮಧ್ಯಾಹ್ನದೊಳಗೆ ಪೂರ್ಣಗೊಳಿಸಿದ್ದಾರೆ.
ಜೆ.ಜಾಫರ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಪರಿಸರ) ನಗರಸಭೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT