<p><strong>ಚಿತ್ರದುರ್ಗ</strong>: ‘ವಿಧಾನ ಪರಿಷತ್ ಚುನಾವಣೆಯಲ್ಲಿ ಗಂಗಾಮತಸ್ಥ ಸಮುದಾಯದ ಇಬ್ಬರಿಗೆ ಅವಕಾಶ ನೀಡಬೇಕು. ಬಳಿಕ ಅವರಿಗೆ ಸಚಿವ ಸ್ಥಾನ ಕೊಡಬೇಕು’ ಎಂದು ಗಂಗಾಮತಸ್ಥ ಬೆಸ್ತರ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಕೃಷ್ಣಮೂರ್ತಿ ಒತ್ತಾಯಿಸಿದರು.</p>.<p>‘ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಗಂಗಾಮತಸ್ಥ ಬೆಸ್ತರು ಬಹುತೇಕ ಕಡೆ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಆದ್ದರಿಂದ ತಿಪ್ಪಣ್ಣಪ್ಪ ಕಮಕನೂರ್ ಅವರನ್ನು ಎಂಎಲ್ಸಿ ಮಾಡಿ ಮಂತ್ರಿ ಸ್ಥಾನ ನೀಡಬೇಕು’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>ಮುಖಂಡರಾದ ಶಿವಾನಂದ, ಚಂದ್ರಶೇಖರ್, ಕುಮಾರ್, ಶ್ರೀನಿವಾಸ್, ಸತ್ಯನಾರಾಯಣ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-44-1210390810</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ‘ವಿಧಾನ ಪರಿಷತ್ ಚುನಾವಣೆಯಲ್ಲಿ ಗಂಗಾಮತಸ್ಥ ಸಮುದಾಯದ ಇಬ್ಬರಿಗೆ ಅವಕಾಶ ನೀಡಬೇಕು. ಬಳಿಕ ಅವರಿಗೆ ಸಚಿವ ಸ್ಥಾನ ಕೊಡಬೇಕು’ ಎಂದು ಗಂಗಾಮತಸ್ಥ ಬೆಸ್ತರ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಕೃಷ್ಣಮೂರ್ತಿ ಒತ್ತಾಯಿಸಿದರು.</p>.<p>‘ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಗಂಗಾಮತಸ್ಥ ಬೆಸ್ತರು ಬಹುತೇಕ ಕಡೆ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಆದ್ದರಿಂದ ತಿಪ್ಪಣ್ಣಪ್ಪ ಕಮಕನೂರ್ ಅವರನ್ನು ಎಂಎಲ್ಸಿ ಮಾಡಿ ಮಂತ್ರಿ ಸ್ಥಾನ ನೀಡಬೇಕು’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>ಮುಖಂಡರಾದ ಶಿವಾನಂದ, ಚಂದ್ರಶೇಖರ್, ಕುಮಾರ್, ಶ್ರೀನಿವಾಸ್, ಸತ್ಯನಾರಾಯಣ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-44-1210390810</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>