ವೀರಶೈವ ಲಿಂಗಾಯತ ಪಂಚಮಸಾಲಿ ಕ್ಷೇಮಾಭಿವೃದ್ಧಿ ಸಮಾಜದ ಗೌರವಾಧ್ಯಕ್ಷ ಸಿ.ಎಂ. ಮೃತ್ಯುಂಜಯಪ್ಪ, ಅಧ್ಯಕ್ಷ ಡಿ.ಪಿ. ದಯಾನಂದ್, ನಿಕಟಪೂರ್ವ ಅಧ್ಯಕ್ಷ ಎಸ್. ದಿವಾಕರ್, ಕಾರ್ಯದರ್ಶಿ ಎಂ.ಕೆ. ಧನುಶಂಕರ್, ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಲತಾ ವಿರೂಪಾಕ್ಷಪ್ಪ, ವೀರಶೈವ ಸಮಾಜದ ಅಧ್ಯಕ್ಷ ಎಚ್.ಪಿ ಜಗದೀಶ್, ಜಿಲ್ಲಾಧ್ಯಕ್ಷ ಜಿ. ಶಿವಪ್ರಕಾಶ್, ಮಹಿಳಾ ಸಂಘದ ಜಿಲ್ಲಾಧ್ಯಕ್ಷೆ ಉಮಾ ರಮೇಶ್, ಸಮಾಜದ ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷ ಜಿ. ಬಸವರಾಜಪ್ಪ, ಸಮಾಜದ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಜಗದೀಶ್ ಇದ್ದರು.