ಪಕ್ಷ ಸೇರ್ಪಡೆ ಸಮಯದಲ್ಲಿ ಈಚೆಗೆ ಕಾಂಗ್ರೆಸ್ ಸೇರಿದ್ದ ನಗರಸಭೆ ಮಾಜಿ ಅಧ್ಯಕ್ಷ ಟಿ.ಚಂದ್ರಶೇಖರ್, ಖಾದಿ ರಮೇಶ್, ಈರಲಿಂಗೇ ಗೌಡ, ಆರ್.ನಾಗೇಂದ್ರನಾಯ್ಕ್, ಬಿ.ಎಚ್. ಮಂಜುನಾಥ್, ಕಂದಿಕೆರೆ ಸುರೇಶ್ ಬಾಬು, ಶಿವು
ಯಾದವ್, ಮಹಮದ್ ಫಕೃದ್ದೀನ್, ಈ. ಮಂಜುನಾಥ್, ರವಿಚಂದ್ರ ನಾಯ್ಕ್, ಶಿವರಂಜನಿ, ಮಹೇಶ್, ಹನುಮಂತಪ್ಪ, ಸದಾನಂದ್, ರಾಮಚಂದ್ರಪ್ಪ, ಶ್ರೀನಿವಾಸ್ ಉಪಸ್ಥಿತರಿದ್ದರು.