ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ವಿರುದ್ಧ ಸೋಂಕಿತರು ಕಿಡಿಕಾರಿದ್ದಾರೆ. ವಾರ್ಡ್ನಲ್ಲಿ ಇರುವ ಇತರ ಸೋಂಕಿತರು ಮೃತಪಟ್ಟರೆ ನೀವೇ ಹೊಣೆ ಎಂದು ಎಚ್ಚರಿಕೆ ನೀಡಿದ್ದಾರೆ.