<p>ಚಿತ್ರದುರ್ಗ: ಮಹನೀಯರ ಜಯಂತಿ ಆಚರಣೆ ಕುರಿತು ಏ.10ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ.</p>.<p>ಏ. 20ರಂದು ಬಸವ ಜಯಂತಿ, 21ಕ್ಕೆ ಶಂಕರಾಚಾರ್ಯರ ಜಯಂತಿ, 23ರಂದು ಭಗೀರಥ ಜಯಂತಿ ಆಚರಣೆ ಕುರಿತು ಬೆಳಿಗ್ಗೆ 10.30 ರಿಂದ ಸಭೆ ನಡೆಸಲಾಗುತ್ತದೆ. ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಂ.ಗುರುನಾಥ್ ತಿಳಿಸಿದ್ದಾರೆ.</p>.<p>ಚಿತ್ರದುರ್ಗ: ದೇಶದ ಜನಗಣತಿ ಕಾರ್ಯಕ್ಕೆ ಸಂಬಂಧಿಸಿದಂತೆ ‘ಸ್ವಯಂ ಗಣತಿ’ ಪ್ರಕ್ರಿಯೆ ಆರಂಭವಾಗಿದ್ದು, ಏ.15ರ ವರೆಗೆ ಆನ್ಲೈನ್ ಮೂಲಕ ಮಾಹಿತಿ ನೀಡಲು ಅವಕಾಶ ಕಲ್ಪಿಸಲಾಗಿದೆ.</p>.<p>www.se.census.gov.in ಗೆ ಭೇಟಿ ನೀಡಿ ತಮ್ಮ ಮಾಹಿತಿಯನ್ನು ಭರ್ತಿ ಮಾಡಿ ಸಲ್ಲಿಸಬಹುದಾಗಿದೆ. ಈ ಪ್ರಕ್ರಿಯೆ ಮೂಲಕ ಸಿಗುವ ‘ರೆಫರೆನ್ಸ್ ಐಡಿ’ ಅನ್ನು ಕಡ್ಡಾಯವಾಗಿ ಸಂರಕ್ಷಿಸಿಟ್ಟುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-44-498473452</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ಮಹನೀಯರ ಜಯಂತಿ ಆಚರಣೆ ಕುರಿತು ಏ.10ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ.</p>.<p>ಏ. 20ರಂದು ಬಸವ ಜಯಂತಿ, 21ಕ್ಕೆ ಶಂಕರಾಚಾರ್ಯರ ಜಯಂತಿ, 23ರಂದು ಭಗೀರಥ ಜಯಂತಿ ಆಚರಣೆ ಕುರಿತು ಬೆಳಿಗ್ಗೆ 10.30 ರಿಂದ ಸಭೆ ನಡೆಸಲಾಗುತ್ತದೆ. ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಂ.ಗುರುನಾಥ್ ತಿಳಿಸಿದ್ದಾರೆ.</p>.<p>ಚಿತ್ರದುರ್ಗ: ದೇಶದ ಜನಗಣತಿ ಕಾರ್ಯಕ್ಕೆ ಸಂಬಂಧಿಸಿದಂತೆ ‘ಸ್ವಯಂ ಗಣತಿ’ ಪ್ರಕ್ರಿಯೆ ಆರಂಭವಾಗಿದ್ದು, ಏ.15ರ ವರೆಗೆ ಆನ್ಲೈನ್ ಮೂಲಕ ಮಾಹಿತಿ ನೀಡಲು ಅವಕಾಶ ಕಲ್ಪಿಸಲಾಗಿದೆ.</p>.<p>www.se.census.gov.in ಗೆ ಭೇಟಿ ನೀಡಿ ತಮ್ಮ ಮಾಹಿತಿಯನ್ನು ಭರ್ತಿ ಮಾಡಿ ಸಲ್ಲಿಸಬಹುದಾಗಿದೆ. ಈ ಪ್ರಕ್ರಿಯೆ ಮೂಲಕ ಸಿಗುವ ‘ರೆಫರೆನ್ಸ್ ಐಡಿ’ ಅನ್ನು ಕಡ್ಡಾಯವಾಗಿ ಸಂರಕ್ಷಿಸಿಟ್ಟುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-44-498473452</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>