<p><strong>ಹಿರಿಯೂರು</strong>: ನಿರಂತರ ಜ್ಯೋತಿಗೆ ಅಳವಡಿಸಿರುವ ಪರಿವರ್ತಕದಿಂದ ತೋಟದ ಮನೆಗೆ ಅನಧಿಕೃತವಾಗಿ ಪಡೆದುಕೊಂಡಿದ್ದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ ಲೈನ್ಮನ್ ಮೇಲೆ ಹಲ್ಲೆ ಸಂಬಂಧ ದೂರು ಐಮಂಗಲ ಠಾಣೆಯಲ್ಲಿ ಮಂಗಳವಾರ ದೂರು ದಾಖಲಾಗಿದೆ.</p>.<p>ಲೈನ್ಮನ್ ವಿಠ್ಠಲ್ ಸಿದ್ದರಾಮಪ್ಪ ಹಳಿಯಾಳ್ ನೀಡಿದ ದೂರು ಆಧರಿಸಿ ಭೂತಯ್ಯನಹಟ್ಟಿಯ ರಂಗಸ್ವಾಮಿ, ಯಲ್ಲಪ್ಪ ಹಾಗೂ ಬೆಳಗಟ್ಟ ಗ್ರಾಮದ ರಂಗಾಭೋವಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.</p>.<p>ವಿಠ್ಠಲ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು</strong>: ನಿರಂತರ ಜ್ಯೋತಿಗೆ ಅಳವಡಿಸಿರುವ ಪರಿವರ್ತಕದಿಂದ ತೋಟದ ಮನೆಗೆ ಅನಧಿಕೃತವಾಗಿ ಪಡೆದುಕೊಂಡಿದ್ದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ ಲೈನ್ಮನ್ ಮೇಲೆ ಹಲ್ಲೆ ಸಂಬಂಧ ದೂರು ಐಮಂಗಲ ಠಾಣೆಯಲ್ಲಿ ಮಂಗಳವಾರ ದೂರು ದಾಖಲಾಗಿದೆ.</p>.<p>ಲೈನ್ಮನ್ ವಿಠ್ಠಲ್ ಸಿದ್ದರಾಮಪ್ಪ ಹಳಿಯಾಳ್ ನೀಡಿದ ದೂರು ಆಧರಿಸಿ ಭೂತಯ್ಯನಹಟ್ಟಿಯ ರಂಗಸ್ವಾಮಿ, ಯಲ್ಲಪ್ಪ ಹಾಗೂ ಬೆಳಗಟ್ಟ ಗ್ರಾಮದ ರಂಗಾಭೋವಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.</p>.<p>ವಿಠ್ಠಲ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>