ಸೋಮವಾರ, 29 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಚಿತ್ರದುರ್ಗ : ಮಕ್ಕಳ ಮನಗೆದ್ದ ಪ್ರಾತ್ಯಕ್ಷಿಕೆ ಮಾದರಿ ಬೋಧನೆ

Published : 29 ಸೆಪ್ಟೆಂಬರ್ 2025, 6:15 IST
Last Updated : 29 ಸೆಪ್ಟೆಂಬರ್ 2025, 6:15 IST
ಫಾಲೋ ಮಾಡಿ
Comments
ಬೊಮ್ಮದೇವರಹಳ್ಳಿ ಕೇಂದ್ರದಲ್ಲಿ ಗ್ರಾಮೀಣ ಆಸ್ಪತ್ರೆಯ ಪ್ರಾತ್ಯಕ್ಷಿಕೆ ತೋರಿಸುತ್ತಿರುವ ಶಿಕ್ಷಕಿ ಶ್ರೀದೇವಿ
ಬೊಮ್ಮದೇವರಹಳ್ಳಿ ಕೇಂದ್ರದಲ್ಲಿ ಗ್ರಾಮೀಣ ಆಸ್ಪತ್ರೆಯ ಪ್ರಾತ್ಯಕ್ಷಿಕೆ ತೋರಿಸುತ್ತಿರುವ ಶಿಕ್ಷಕಿ ಶ್ರೀದೇವಿ
ಹಳ್ಳಿ ಸಂತೆ ಬಗ್ಗೆ ಪ್ರಾತ್ಯಕ್ಷಿಕೆ
ಹಳ್ಳಿ ಸಂತೆ ಬಗ್ಗೆ ಪ್ರಾತ್ಯಕ್ಷಿಕೆ
ನವೀನ್‌ ಕುಮಾರ್
ನವೀನ್‌ ಕುಮಾರ್
ಜಾಫರ್‌ ಷರೀಫ್‌
ಜಾಫರ್‌ ಷರೀಫ್‌
ಮೊಳಕಾಲ್ಮುರು ತಾಲ್ಲೂಕಿನ ಊಡೇವು ಅಂಗನವಾಡಿ ಕೇಂದ್ರದಲ್ಲಿ ರೈತರ ಬದುಕನ್ನು ಪ್ರಾತ್ಯಕ್ಷಿಕೆ ಮೂಲಕ ತೋರಿಸುತ್ತಿರುವುದು
ಮೊಳಕಾಲ್ಮುರು ತಾಲ್ಲೂಕಿನ ಊಡೇವು ಅಂಗನವಾಡಿ ಕೇಂದ್ರದಲ್ಲಿ ರೈತರ ಬದುಕನ್ನು ಪ್ರಾತ್ಯಕ್ಷಿಕೆ ಮೂಲಕ ತೋರಿಸುತ್ತಿರುವುದು
ಜಿಲ್ಲಾ ಪಂಚಾಯಿತಿ ಸಿಇಒ ಡಾ. ಆಕಾಶ್‌ ಅವರು ಈ ಕೇಂದ್ರಗಳಿಗೆ ಭೇಟಿ ನೀಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. 224ರ ಪೈಕಿ 40 ಕೇಂದ್ರಗಳಿಗೆ ಎಲ್‌ಇಡಿ ಟಿವಿ ನೀಡಿದ್ದು ಆಧುನಿಕ ಪರಿಕರ ಬಳಸಿ ಬೋಧನೆ ಮಾಡಲಾಗುತ್ತಿದೆ.
ನವೀನ್‌ ಕುಮಾರ್‌ ಸಿಡಿಪಿಒ ಮೊಳಕಾಲ್ಮುರು
ಸ್ಥಳೀಯ ಜನಪ್ರನಿಧಿಗಳು ತಮ್ಮ ಅನುದಾನದಲ್ಲಿ ಎಲ್ಲಾ ಅಂಗನವಾಡಿಗಳಿಗೆ ಎಲ್‌ಇಡಿ ಟಿವಿ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಕೇಂದ್ರಗಳ ಅಭಿವೃದ್ಧಿಗೆ ಕೈಜೋಡಿಸಬೇಕು.
ಜಾಫರ್‌ ಷರೀಫ್‌ ಸಿಪಿಐ ರಾಜ್ಯ ಮುಖಂಡ ಮೊಳಕಾಲ್ಮುರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT