ಶನಿವಾರ, 19 ಜುಲೈ 2025
×
ADVERTISEMENT
ADVERTISEMENT

ಚಿತ್ರದುರ್ಗ: ‘ನಗರ ಸಾರಿಗೆ’ಗೆ ಬಡಿದಿದೆ ‘ಗರ’

‘ಶಕ್ತಿ’ ಯೋಜನೆಗೆ 2 ವರ್ಷ; ದುರ್ಗದ ಜನರಿಗಿಲ್ಲ ಸೌಲಭ್ಯ; ಆಟೊಗಳಲ್ಲೇ ಪ್ರಯಾಣ
Published : 12 ಜೂನ್ 2025, 6:38 IST
Last Updated : 12 ಜೂನ್ 2025, 6:38 IST
ಫಾಲೋ ಮಾಡಿ
Comments
ರಿಯಾಯಿತಿ ದರದ ಬಸ್‌ ಪಾಸ್‌ ಶಕ್ತಿ ಯೋಜನೆಯಿದ್ದರೂ ಯಾವುದೇ ಪ್ರಯೋಜವಾಗಿಲ್ಲ. ನಗರದಿಂದ 10–15 ಕಿ.ಮೀ ವ್ಯಾಪ್ತಿಯಲ್ಲಿರುವ ಹಳ್ಳಿಗಳಿಗೂ ಸ್ಥಳೀಯ ಬಸ್‌ ಸಂಚಾರ ಒದಗಿಸಬೇಕು.
ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಆರ್‌.ಉಮಾ ವಿದ್ಯಾರ್ಥಿನಿ
ನಗರ ಸಾರಿಗೆ ಬಸ್‌ ವ್ಯವಸ್ಥೆ ಇಲ್ಲದ ಕಾರಣ ಪ್ರಯಾಣಿಕರು ವಿದ್ಯಾರ್ಥಿಗಳು ಆಟೊಗಳಲ್ಲಿ ಅಪಾಯಕಾರಿ ಸ್ಥಿತಿಯಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಐದಾರು ಜನ ಪ್ರಯಾಣಿಸಬೇಕಾದ ಆಟೊಗಳು 10–15 ಜನರನ್ನು ತುಂಬಿಕೊಂಡು ಓಡಾಡುತ್ತಿವೆ
ಆರ್‌.ಗೋಪಿ ವಿದ್ಯಾರ್ಥಿ
ನಗರ ಸಾರಿಗೆಗೆ ಬೇಡಿಕೆ ಹೆಚ್ಚಿದೆ. ಸದ್ಯ ಒಂದು ಮಾರ್ಗದಲ್ಲಿ ಬಸ್‌ ಸಂಚಾರ ನಡೆಸುತ್ತಿದೆ. ಹೆಚ್ಚುವರಿ ಸಿಬ್ಬಂದಿ ನೇಮಕಾತಿಗೊಂಡು ಬಸ್‌ಗಳ ಸಂಖ್ಯೆ ಹೆಚ್ಚಾದರೆ ಮಾತ್ರ ಸೌಲಭ್ಯ ಕಲ್ಪಿಸಲಾಗುತ್ತದೆ
ಕೆ.ವೆಂಕಟೇಶ್‌ ವಿಭಾಗೀಯ ನಿಯಂತ್ರಣಾಧಿಕಾರಿ ರಾಜ್ಯ ರಸ್ತೆ ಸಾರಿಗೆ ನಿಗಮ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT