ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ರಾಂಪುರ: ಪ್ರಾಥಮಿಕ ಶಿಕ್ಷಣಕ್ಕಷ್ಟೇ ಸೀಮಿತ

40ಕ್ಕೂ ಹೆಚ್ಚು ಗ್ರಾಮಗಳಿಗೆ ಕೇಂದ್ರ ಸ್ಥಾನ: ಬಳ್ಳಾರಿಗೆ ಹೋಗುವ ಅನಿವಾರ್ಯತೆ ಸೃಷ್ಟಿ
Published : 21 ಏಪ್ರಿಲ್ 2024, 7:15 IST
Last Updated : 21 ಏಪ್ರಿಲ್ 2024, 7:15 IST
ಫಾಲೋ ಮಾಡಿ
Comments
ರಾಂಪುರದಲ್ಲಿ ಕೆಪಿಎಸ್‌ಸಿ ಶಾಲೆ ಆರಂಭಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಕಾಟನಾಯಕನಹಳ್ಳಿ ಹಾಗೂ ರಾಂಪುರದಲ್ಲಿ ಶಾಲೆ ಆರಂಭವಾಗುವ ಸಾಧ್ಯತೆಯಿದೆ. ಚುನಾವಣೆ ನಂತರ ಈ ಬಗ್ಗೆ ವಿವರ ಪಡೆಯುತ್ತೇವೆ
–ನಿರ್ಮಲಾದೇವಿ ಬಿಇಒ ಮೊಳಕಾಲ್ಮುರು
ಪ್ರತಿಭಟನೆ ಮಾಡಿದಾಗ ಮಾತ್ರ ಒಂದೆರೆಡು ದಿನ ಬಸ್‌ಗಳು ಗ್ರಾಮದ‌ ಒಳಗಡೆ ಬಂದು ಹೋದವು. ನಂತರ ಸಮಸ್ಯೆ ಮುಂದುವರಿದಿದೆ. ಸಹಾಯವಾಣಿ ಆರಂಭಿಸಿದ್ದರೂ ಮಾಹಿತಿ ಕೊರತೆಯಿಂದ ಸೌಲಭ್ಯ ಸಿಗುತ್ತಿಲ್ಲ
–ತಿಪ್ಪೇಶ್ ಗ್ರಾ.ಪಂ. ಸದಸ್ಯ ರಾಂಪುರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT