ಗುಂಡಿಗಳಿಂದ ಆವೃತವಾಗಿರುವ ಚಿತ್ರದುರ್ಗದ ಹೊರವಲಯದ ಕವಾಡಿಗರಹಟ್ಟಿ ರಸ್ತೆ
ನಾಯಕನಹಟ್ಟಿ ಪಟ್ಟಣದಲ್ಲಿ ಹಾದುಹೋಗಿರುವ ರಾಜ್ಯಹೆದ್ದಾರಿ-45ರ ದುಸ್ಥಿತಿ
ನಗರದಲ್ಲಿ ಕೆಲ ರಸ್ತೆಗಳು ಹಾಳಾಗಿರುವ ಬಗ್ಗೆ ಗಮನಕ್ಕೆ ಬಂದಿದ್ದು ಪರಿಶೀಲನೆ ನಡೆಸಿ ಹಂತ ಹಂತವಾಗಿ ಕ್ರಮವಹಿಸಲಾಗುತ್ತದೆ. ಜತೆಗೆ ಕವಾಡಿಗರಹಟ್ಟಿ ಸಮಸ್ಯೆಯನ್ನು ಬಗೆಹರಿಸಲಾಗುತ್ತದೆ.
ಎಸ್.ಲಕ್ಷ್ಮೀ ಪೌರಾಯುಕ್ತೆ ಚಿತ್ರದುರ್ಗ
ರಸ್ತೆಯಲ್ಲಿರುವ ತಗ್ಗು ಗುಂಡಿಗಳಿಂದ ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ. ಆಟೋಗಳನ್ನು ಓಡಿಸಲು ಹರಸಾಹಸ ಪಡಬೇಕಿದೆ. ಮಳೆಗಾಲ ಬಂತೆಂದರೆ ಜೀವಭಯದಲ್ಲಿ ಆಟೋ ಚಾಲನೆ ಮಾಡಬೇಕಿದೆ.
ಟಿ.ರಾಘವೇಂದ್ರ ಆಟೋ ಚಾಲಕ ನಾಯಕನಹಟ್ಟಿ
ನಾಯಕನಹಟ್ಟಿಯ ಚಳ್ಳಕೆರೆ ರಸ್ತೆಯಲ್ಲಿರುವ ಪೆಟ್ರೊಲ್ ಬಂಕ್ ಎದುರು ಹಾದುಹೋಗಿರುವ ರಾಜ್ಯ ಹೆದ್ದಾರಿಯಲ್ಲಿ ಗುಂಡಿಗಳು ಸೃಷ್ಠಿಯಾಗುತ್ತಿವೆ. ಈ ಬಗ್ಗೆ ಲೋಕೋಪಯೋಗಿ ಅಧಿಕಾರಿಗಳು ಎಚ್ಚೇತ್ತುಕೊಳ್ಳಬೇಕು.