<p><strong>ಚಿತ್ರದುರ್ಗ:</strong> ಮುರುಘಾ ಮಠ, ಎಸ್ಜೆಎಂ ವಿದ್ಯಾಪೀಠ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಮೇ 30ರಿಂದ ಜೂನ್ 5ರವರೆಗೆ ನಿತ್ಯ ಬೆಳಿಗ್ಗೆ 7ಗಂಟೆಗೆ ಸಸಿ ನೆಡುವ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದೆ.</p>.<p>30ರಂದು ಲಕ್ಷ್ಮಿಸಾಗರದ ಪ್ರಾಥಮಿಕ ಆರೋಗ್ಯ ಕೇಂದ್ರ, 31ರಂದು ಜೋಗಿಮಟ್ಟಿ ಗೇಟ್, ಜೂನ್ 1ರಂದು ಮಲ್ಲಾಪುರ ಬಾಪೂಜಿ ಸಮನ್ವಯ ಪ್ರೌಢಶಾಲೆ, 2ರಂದು ಜಾನುಕೊಂಡ ಕೆಪಿಟಿಸಿಎಲ್ ವಿದ್ಯುತ್ ವಿತರಣಾ ಕೇಂದ್ರ, 3 ರಂದು ಜೋಗಿಮಟ್ಟಿ ರಸ್ತೆಯ ಅನ್ನಪೂರ್ಣೇಶ್ವರಿ ದೇವಾಲಯ, 4ರಂದು ಸಾಯಿ ಲೇಔಟ್ ಹಾಗೂ 5ರಂದು ಸೀಬಾರದ ಜಾತ್ರಾ ಪ್ರದೇಶದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.</p>.<p>ವಿವಿಧ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು, ಧಾರ್ಮಿಕ ಮುಖಂಡರು, ಚಿಂತಕರು, ಭಾಗವಹಿಸುವರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-44-1552167269</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಮುರುಘಾ ಮಠ, ಎಸ್ಜೆಎಂ ವಿದ್ಯಾಪೀಠ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಮೇ 30ರಿಂದ ಜೂನ್ 5ರವರೆಗೆ ನಿತ್ಯ ಬೆಳಿಗ್ಗೆ 7ಗಂಟೆಗೆ ಸಸಿ ನೆಡುವ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದೆ.</p>.<p>30ರಂದು ಲಕ್ಷ್ಮಿಸಾಗರದ ಪ್ರಾಥಮಿಕ ಆರೋಗ್ಯ ಕೇಂದ್ರ, 31ರಂದು ಜೋಗಿಮಟ್ಟಿ ಗೇಟ್, ಜೂನ್ 1ರಂದು ಮಲ್ಲಾಪುರ ಬಾಪೂಜಿ ಸಮನ್ವಯ ಪ್ರೌಢಶಾಲೆ, 2ರಂದು ಜಾನುಕೊಂಡ ಕೆಪಿಟಿಸಿಎಲ್ ವಿದ್ಯುತ್ ವಿತರಣಾ ಕೇಂದ್ರ, 3 ರಂದು ಜೋಗಿಮಟ್ಟಿ ರಸ್ತೆಯ ಅನ್ನಪೂರ್ಣೇಶ್ವರಿ ದೇವಾಲಯ, 4ರಂದು ಸಾಯಿ ಲೇಔಟ್ ಹಾಗೂ 5ರಂದು ಸೀಬಾರದ ಜಾತ್ರಾ ಪ್ರದೇಶದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.</p>.<p>ವಿವಿಧ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು, ಧಾರ್ಮಿಕ ಮುಖಂಡರು, ಚಿಂತಕರು, ಭಾಗವಹಿಸುವರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-44-1552167269</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>