ಮಥುರಾ: ನಮ್ಮ ಧಾರ್ಮಿಕ ಸ್ಥಳಗಳನ್ನು ವಿಶ್ವದರ್ಜೆಯ ಪ್ರವಾಸಿ ತಾಣಗಳಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ.
ಮಥುರಾದಲ್ಲಿನ ಕೃಷ್ಣ ಜನ್ಮಭೂಮಿಗೆ ಶನಿವಾರ ಭೇಟಿ ನೀಡಿದ ವೇಳೆ ಸುದ್ದಿಗಾರರ ಜತೆ ಅವರು ಮಾತನಾಡಿದ್ದಾರೆ.
ಈ ವೇಳೆ ಆದಿತ್ಯನಾಥ್, ರಾಧೆ–ಕೃಷ್ಣರ ಮೂರ್ತಿ ಸೇರಿದಂತೆ ಮಂದಿರದಲ್ಲಿನ ದೇವರುಗಳಿಗೆ ಪೂಜೆ ಸಲ್ಲಿಸಿದರು.
UP Chief Minister Yogi Adityanath visited Krishna Janambhoomi in Mathura, said, we are trying to develop our religious sites as world class tourist destinations. pic.twitter.com/76bbaMjQTn