ಬಿಜೆಪಿ ಮಂಡಲ ಅಧ್ಯಕ್ಷ ಸಿದ್ದೇಶ್, ಪುರಸಭೆ ಅಧ್ಯಕ್ಷ ಆರ್.ಎ. ಅಶೋಕ್, ಉಪಾಧ್ಯಕ್ಷ ಕೆ.ಸಿ. ರಮೇಶ್, ಸದಸ್ಯರಾದ ಮುರುಗೇಶ್, ನಾಗರತ್ನಾ, ಮಮತಾ, ಮನ್ಸೂರ್, ಸುಧಾ, ಸವಿತಾ, ಲೀಲಾ, ಕೆ.ಆರ್. ರಾಜಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಲೋಕೇಶ್, ತಾಲ್ಲೂಕು ಪಂಚಾಯಿತಿ ಇಒ ಅಂಜನ್ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಶ್ರೀನಿವಾಸ್, ಪುರಸಭೆ ಮುಖ್ಯಾಧಿಕಾರಿ ವಾಸಿಂ, ಸಿಪಿಐ ರವೀಶ್, ಪಟ್ಟಣ ವ್ಯಾಪ್ತಿಯ ಎಲ್ಲ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು ಇದ್ದರು.