ಮದಕರಿನಾಯಕ ವೃತ್ತದಲ್ಲಿರುವ ರಕ್ಷಾ ಆಂಜನೇಯ ಸ್ವಾಮಿ, ರಂಗಯ್ಯನಬಾಗಿಲ ಬಳಿಯ ರಾಮಮಂದಿರ, ಆಂಜನೇಯಸ್ವಾಮಿ, ಗಣಪತಿ ದೇಗುಲ, ಭೋವಿ ಗುರುಪೀಠದ ಸಿದ್ದರಾಮೇಶ್ವರ ಮಠದ ಆವರಣದಲ್ಲಿರುವ ರಾಮಮಂದಿರ, ಬೆಟ್ಟದ ಆಂಜನೇಯ ಸ್ವಾಮಿ, ತಮಟಕಲ್ಲಿನ ಆಂಜನೇಯ ಸ್ವಾಮಿ, ಜಿಲ್ಲಾ ಕ್ರೀಡಾಂಗಣ ರಸ್ತೆಯಲ್ಲಿರುವ ಆಂಜನೇಯಸ್ವಾಮಿ, ವಾಸವಿ ವಿದ್ಯಾಸಂಸ್ಥೆ ಹತ್ತಿರವಿರುವ ರಾಮಮಂದಿರ, ಆಂಜನೇಯ ಸ್ವಾಮಿ, ಆನೆ ಬಾಗಿಲು ಬಳಿಯ ಆಂಜನೇಯ ಸ್ವಾಮಿ, ಬರಗೇರಿ ಆಂಜನೇಯ ಸ್ವಾಮಿ ಸೇರಿ ನಗರದ ಹಲವು ರಾಮ ಮತ್ತು ಆಂಜನೇಯಸ್ವಾಮಿ ದೇಗುಲಗಳಲ್ಲಿ ಬೆಳಿಗ್ಗೆ ಅರ್ಚಕರಿಂದ ಪೂಜೆ ಮಾತ್ರ ಜರುಗಲಿದೆ.