‘ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಐದು ವರ್ಷಗಳಿಂದ ಸರ್ಕಾರದ ಪ್ರಯೋಜನ ಪಡೆದವರು ಭ್ರಷ್ಟಾಚಾರದ ಸಂತ್ರಸ್ತರಾಗಿದ್ದಾರೆ. ಯಾವ ಯೋಜನೆಗೆ ಎಷ್ಟು ಹಣವನ್ನು ಜನಪ್ರತಿನಿಧಿ ಪಡೆದಿದ್ದಾರೆ ಎಂಬುದನ್ನು ಫಲಾನುಭವಿಗಳೇ ಸ್ಪಷ್ಟವಾಗಿ ಹೇಳುತ್ತಿದ್ದಾರೆ. ಬಿಜೆಪಿಯ ಭ್ರಷ್ಟಾಚಾರ, ಕಮಿಷನ್ ದಂಧೆಗೆ ಇದಕ್ಕಿಂತ ಸಾಕ್ಷ್ಯ ಬೇಕೆ’ ಎಂದು ಪ್ರಶ್ನಿಸಿದರು.