‘ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಹೊಂದಿರುವ ಪೊಲೀಸರು ಸಾರ್ವಜನಿಕರೊಂದಿಗೆ ಅವಿನಾಭಾವ ಸಂಬಂಧ ಬೆಳೆಸಿಕೊಳ್ಳಬೇಕು. ಸ್ನೇಹಿತರಂತೆ ವರ್ತಿಸಿದಾಗ ನಿಮ್ಮೊಂದಿಗಿನ ಬಾಂಧವ್ಯ ಹೆಚ್ಚುತ್ತದೆ. ಎಲ್ಲಿಯಾದರೂ ದುಷ್ಕೃತ್ಯ ನಡೆದರೆ, ತಕ್ಷಣ ನಿಮ್ಮ ಗಮನಕ್ಕೆ ತರುತ್ತಾರೆ. ಆದ್ದರಿಂದ ನಾಗರಿಕ ಸ್ನೇಹಿಯಾಗಿ ವರ್ತಿಸಿ’ ಎಂದು ಸಲಹೆ ನೀಡಿದರು.