ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯೂರು: ದತ್ತಮಾಲಾ ಅಭಿಯಾನಕ್ಕೆ ಚಾಲನೆ

Published 22 ಡಿಸೆಂಬರ್ 2023, 12:32 IST
Last Updated 22 ಡಿಸೆಂಬರ್ 2023, 12:32 IST
ಅಕ್ಷರ ಗಾತ್ರ

ಹಿರಿಯೂರು: ನಗರದ ಲಕ್ಷ್ಮಮ್ಮ ಬಡಾವಣೆಯಲ್ಲಿರುವ ಲಕ್ಷ್ಮಿವೆಂಕಟೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ದತ್ತ ಜಯಂತಿ ಪ್ರಯುಕ್ತ ವಿಶ್ವ ಹಿಂದೂ ಪರಿಷತ್‌, ಬಜರಂಗದಳದ ಕಾರ್ಯಕರ್ತರು ದತ್ತಮಾಲಾ ಅಭಿಯಾನಕ್ಕೆ ಚಾಲನೆ ನೀಡಿದರು.

ಡಿಸೆಂಬರ್‌ 26ರಂದು ನಡೆಯುವ ದತ್ತ ಜಯಂತಿಯಲ್ಲಿ ದತ್ತ ಪಾದುಕೆ ದರ್ಶನಕ್ಕೆ ಚಿಕ್ಕಮಗಳೂರಿನ ದತ್ತ ಪೀಠಕ್ಕೆ ದತ್ತಮಾಲಾಧಾರಿಗಳು ಹೊರಡಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್‌ ಸಹ ಕಾರ್ಯದರ್ಶಿ ಶ್ರೀನಿವಾಸ್ ಮಸ್ಕಲ್ ತಿಳಿಸಿದರು.

ಬಜರಂಗದಳದ ಲಕ್ಷ್ಮೀಕುಮಾರ್, ಕೆಂಪೇಗೌಡ, ಯಲ್ಲದಕೆರೆ ಶ್ರೀನಿವಾಸ್, ಜೈರಾಂ, ರವಿಕುಮಾರ್, ಮಂಜುನಾಥ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT