‘ಕೊರೊನಾ ವೈರಸ್ ತಡೆಗೆ ಸರ್ಕಾರ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ದೇಗುಲ, ಮಂದಿರ, ಮಸೀದಿಗಳಲ್ಲಿ ಮುಂಜಾಗ್ರತೆ ವಹಿಸುವ ಅಗತ್ಯವಿದೆ. ಜಾತ್ರೆ, ಕಲ್ಯಾಣ ಮಂಟಪಗಳಲ್ಲಿ ನಿಯಮ ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕಿದೆ. ಹೋಟೆಲ್, ಯಾತ್ರಿ ನಿವಾಸ್ಗಳಿಗೆ ಸಿಬ್ಬಂದಿಯನ್ನು ನಿಯೋಜಿಸಿ ಪರಿಶೀಲಿಸಬೇಕಿದೆ. ನಿಯಮ ಪಾಲನೆ ಆಗುತ್ತಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕು’ ಎಂದು ಹೇಳಿದರು.