ಸಂಘಟನೆಗಳು: ಐಕ್ಯತಾ ಹೋರಾಟ ಸಮಿತಿ, ಸ್ವರಾಜ್ ಇಂಡಿಯಾ ಪಕ್ಷ, ಎಐಟಿಯುಸಿ, ಎಸ್ಯುಸಿಐ ಕಮ್ಯುನಿಸ್ಟ್, ಜನಶಕ್ತಿ, ಸಿಐಟಿಯು, ಎಐಯುಟಿಯುಸಿ, ಅಂಬೇಡ್ಕರ್ ಸೇನೆ, ಗೂಡ್ಸ್ಸಟ್ ಲೋಕಲ್ ಎಪಿಎಂಸಿ ಲಾರಿ ಮಾಲೀಕರ ಸಂಘ, ಭೂಮಿ ಮತ್ತು ವಸತಿ ಹಕ್ಕು ವಂಚಿತ ಹೋರಾಟ ಸಮಿತಿ, ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ ಸಂಘ, ಜಿಲ್ಲಾ ಟೈಲರಿಂಗ್ ಅಸೊಸಿಯೇಷನ್, ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ ಬಣ), ಯುವ ಮುನ್ನಡೆ, ಅಖಿಲ ಕರ್ನಾಟಕ ಹೊರಗುತ್ತಿಗೆ, ತುಂಡು ಗುತ್ತಿಗೆ ನೌಕರರ ಕ್ಷೇಮಾಭಿವೃದ್ಧಿ ಸಂಘ, ಆಟೊ ಮಾಲೀಕರು ಮತ್ತು ಚಾಲಕರ ಸಂಘ, ಹಜ್ರತ್ ಟಿಪ್ಪು ಸುಲ್ತಾನ್ ಜುಮ್ರಾ ಮಲ್ಟಿ ಪರ್ಪಸ್ ವೆಲ್ಫೇರ್ ಡೆವಲೆಪ್ಮೆಂಟ್ ಟ್ರಸ್ಟ್ ಬೆಂಬಲ ಸೂಚಿಸಲಿವೆ.